ಬುಧವಾರ, ನವೆಂಬರ್ 18, 2009

ಅರಸೀಕೆರೆ ಶಾಸಕರ ಧರಣಿಗೆ ಜೊತೆಗೂಡಿದ ಹೆಚ್.ಡಿ.ರೇವಣ್ಣ


ಅರಸೀಕೆರೆ ಪಟ್ಟಣದ ವಿದ್ಯುತ್ ಕಛೇರಿಯ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ಅವರ ಬೆಂಬಲಿಗರನ್ನುದ್ದೇಶಿಸಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿದರು. ಜೆ.ಡಿ.ಎಸ್. ಮುಖಂಡರುಗಳಾದ ಜವರೇಗೌಡ, ಪಟೇಲ್ ಶಿವರಾಮ್ ಇದ್ದರು.
Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....