ಗುರುವಾರ, ನವೆಂಬರ್ 19, 2009

ಔಷಧಿ ಅಂಗಡಿಗೆ ಕಲ್ಲು ಹೊಡೆದ ಕಿಡಿಗೇಡಿಗಳು



ಔಷಧಿ ಅಂಗಡಿಗೆ ಕಲ್ಲು ಹೊಡೆದ ಕಿಡಿಗೇಡಿಗಳು :-
ಅರಸೀಕೆರೆ ಪಟ್ಟಣದಲ್ಲಿ ಇಂದು ಕರೆ ನೀಡಿದ್ದ ಬಂದ್ ಸಂದರ್ಭದಲ್ಲಿ ಕೆಲವು ಕಿಡಿಗೇಡಿ ಯುವಕರು ಔಷಧಿ ಅಂಗಡಿಗಳಿಗೆ ದಾಳಿ ಮಾಡಿ, ಅಂಗಡಿ ಮುಚ್ಚುವಂತೆ ಮಾಲೀಕರನ್ನು ಬೆದರಿಸಿದ್ದಾರೆ. ಬಿ.ಹೆಚ್.ರಸ್ತೆಯಲ್ಲಿರುವ ಬಿ.ಪಿ.ಎಸ್ ಮೆಡಿಕಲ್ಸ್‌ಗೆ ಬಂದ ಗುಂಪೊಂದು ಗಾಜುಗಳನ್ನು ಒಡೆದು ಪುಡಿ ಮಾಡಿದೆ. ತಕ್ಷಣವೇ ಎಲ್ಲ ಔಷಧಿ ಅಂಗಡಿಗಳ ಮಾಲೀಕರು ಒಟ್ಟಾಗಿ ಪ್ರತಿಭಟನೆ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಶಾಸಕ ಕೆ.ಎಂ.ಶಿವಲಿಂಗೇಗೌಡರು ಔಷಧಿ ಅಂಗಡಿಗಳ ಮಾಲೀಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಔಷಧಿ ಅಂಗಡಿಗಳು ಪುನಃ ತೆರದವು.
Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....