ಬುಧವಾರ, ನವೆಂಬರ್ 18, 2009

ಅರಸೀಕೆರೆ ವಿದ್ಯಾರ್ಥಿಗೆ "ಕಲಾಶ್ರೀ" ಪ್ರಶಸ್ತಿ


ಅರಸೀಕೆರೆ ವಿದ್ಯಾರ್ಥಿಗೆ "ಕಲಾಶ್ರೀ" ಪ್ರಶಸ್ತಿ :-
ಮಕ್ಕಳ ದಿನಾಚರಣೆ ಅಂಗವಾಗಿ ನವೆಂಬರ್ ೧೪ ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಘನವೆತ್ತ ರಾಜ್ಯಪಾಲರಾದ ಹಂಸರಾಜ್ ಭಾರದ್ವಾಜ್ ರವರು ಅರಸೀಕೆರೆ ಪಟ್ಟಣದ ಸಂತ ಮರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಚಂದ್ರಮೌಳಿಗೆ "ಕಲಾಶ್ರೀ" ಪ್ರಶಸ್ತಿ ಪ್ರದಾನ ಮಾಡಿದರು. ಬೀದಿ ದೀಪಗಳ ನಿರ್ವಹಣೆ ಬಗ್ಗೆ ಈತನು ತಯಾರಿಸಿದ ವಿಜ್ಞಾನದ ಮಾದರಿಗೆ ಪ್ರಶಸ್ತಿ ಲಭಿಸಿದೆ.
Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....