ಸೋಮವಾರ, ನವೆಂಬರ್ 16, 2009

ಅರಸೀಕೆರೆ ಶಾಸಕರಿಂದ ಧರಣಿ ಸತ್ಯಾಗ್ರಹ - Dharana by Arsikere MLA


ಅರಸೀಕೆರೆ ತಾಲ್ಲೂಕಿನಲ್ಲಿ ವಿದ್ಯುತ್ ಇಲಾಖೆಯಿಂದ ಅಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಕುಂದುಕೊರತೆಗಳು ಉಂಟಾಗಿರುವುದನ್ನು ಖಂಡಿಸಿ ರಾಜ್ಯಸರ್ಕಾರದ ವಿರುದ್ಧ ಧರಣಿ ಸತ್ಯಾಗ್ರಹವನ್ನು ಶಾಸಕ ಕೆ.ಎಮ್.ಶಿವಲಿಂಗೇಗೌದರ ನೇತೃತ್ವದಲ್ಲಿ ರೈತಬಾಂಧವರು ಹಾಗೂ ಸಾರ್ವಜನಿಕರು ನಡೆಸಿದರು.
Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....