ಭಾನುವಾರ, ಜನವರಿ 8, 2017

ವೈಕುಂಠ ಏಕಾದಶಿ

"ವೈಕುಂಠ ಏಕಾದಶಿ" ಪ್ರಯುಕ್ತ ಇಂದು ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ದೇವಸ್ಥಾನದಲ್ಲಿ ಶ್ರೀಯವರಿಗೆ ಹಾಗೂ ಅಮ್ಮನವರಿಗೆ ವಿಶೇಷ ಅಲಂಕಾರ ಹಾಗೂ ವೈಕುಂಠ ದ್ವಾರದಲ್ಲಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಉತ್ಸವ ಮೂರ್ತಿಗೆ "ವೈಕುಂಠ ನಾರಾಯಣ" ಅಲಂಕಾರವನ್ನು ಏರ್ಪಡಿಸಲಾಗಿತ್ತು.




Share:

ಭಾನುವಾರ, ಜನವರಿ 1, 2017

ಹೊಸವರ್ಷದ ಶುಭಾಶಯಗಳು

ಅರಸೀಕೆರೆ ಮಳೆಮಲ್ಲೇಶ್ವರ ಬೆಟ್ಟದಲ್ಲಿ ನೆಲೆಸಿರುವ ಶ್ರೀ ಮಳೆಮಲ್ಲೇಶ್ವರ ಸ್ವಾಮಿಯವರಿಗೆ 2017ನೇ ಇಸವಿಯ ಮೊದಲ ಕ್ಷೀರಾಭಿಷೇಕ.
2017ನೇ ಇಸವಿಯಲ್ಲಿ ದೇಶದಲ್ಲಿ ಉತ್ತಮ ಮಳೆ-ಬೆಳೆಯಾಗಿ ಸುಭಿಕ್ಷವಾಗಲಿ. ಎಲ್ಲರೂ ಸುಖಃ ಶಾಂತಿ ನೆಮ್ಮದಿಯಿಂದ ಇರುವಂತಾಗಲಿ ಎಂದು ಬಯಸುತ್ತಾ, ತಮಗೂ ತಮ್ಮ ಕುಟುಂಬವರ್ಗದವರಿಗೂ 2017ನೇ ಇಸವಿಯ ನೂತನ ವರ್ಷಾಚರಣೆಯ ಶುಭಾಶಯಗಳು.

Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....