ಶನಿವಾರ, ಫೆಬ್ರವರಿ 18, 2017

ಮುಖ್ಯಮಂತ್ರಿಗಳಿಂದ ಅರಸೀಕೆರೆ ತಾಲ್ಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ

ಅರಸೀಕೆರೆ ತಾಲ್ಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಗಳನ್ನು ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ.ಸಿದ್ದರಾಮಯ್ಯನವರು ಇಂದು ನೆರವೇರಿಸಿದರು.

ಮಾಜಿ ಪ್ರಧಾನ ಮಂತ್ರಿಗಳು ಹಾಲಿ ಹಾಸನ ಲೋಕಸಭಾ ಸದಸ್ಯರಾದ ಶ್ರೀ. ಹೆಚ್.ಡಿ.ದೇವೇಗೌಡರು, ಪಶುಸಂಗೋಪನೆ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ. ಎ.ಮಂಜುರವರು, ಅರಸೀಕೆರೆ ಕ್ಷೇತ್ರದ ಶಾಸಕರಾದ ಶ್ರೀ. ಕೆ.ಎಂ.ಶಿವಲಿಂಗೇಗೌಡರು, ಮಾಜಿ ಸಚಿವರಾದ ಶ್ರೀ.ಹೆಚ್.ಡಿ. ರೇವಣ್ಣನವರು, ಬೇಲೂರು ಶಾಸಕರಾದ ಶ್ರೀ.ವೈ.ಎನ್. ರುದ್ರೇಶಗೌಡರು, ಶ್ರವಣಬೆಳಗೊಳ ಶಾಸಕರಾದ ಶ್ರೀ.ಬಾಲಕೃಷ್ಣರವರು, ವಿಧಾನ ಪರಿಷತ್ ಸದಸ್ಯರುಗಳು, ಅರಸೀಕೆರೆ ತಾಲ್ಲೂಕಿನ ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.











Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....