ಗುರುವಾರ, ಮಾರ್ಚ್ 23, 2017

ಶಹೀದ್ ದಿವಸ್

"ಭಗತ್ ಸಿಂಗ್"

ಆ ಹೆಸರು ಕೇಳಿದರೇ ಭಾರತೀಯರ ಮೈ ರೋಮಾಂಚನ ಗೊಳ್ಳುತ್ತದೆ. ಕೇವಲ 23 ವರ್ಷದ ಯುವಕ, ಬ್ರಿಟೀಷರನ್ನು ಭಾರತದಿಂದ ತೊಲಗಿಸಲು ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರಾಂತಿಕಾರಿ ಚಳುವಳಿ ಮೂಲಕ ಭಾರತೀಯರ ಮನೆ ಮನಗಳಲ್ಲಿ ವಿಶಿಷ್ಟ ಸ್ಥಾನ ಗಳಿಸಿದ ವ್ಯಕ್ತಿ.

ದಿನಾಂಕ 23-03-1931, ರಂದು ಸಂಜೆ 7.30ಕ್ಕೆ ಲಾಹೋರಿನ ಸೆಂಟ್ರಲ್ ಜೈಲ್ ನಲ್ಲಿ ಭಗತ್ ಸಿಂಗ್, ಶಿವರಾಜ ಹರಿ ರಾಜಗುರು ಮತ್ತು ಸುಖದೇವ್ ಥಾಪರ್ ಈ ಮೂವರನ್ನು ಬ್ರಿಟೀಷ್ ಅಧಿಕಾರಿಗಳು ಗಲ್ಲುಶಿಕ್ಷೆಗೆ ಒಳಪಡಿಸಿದರು.

"ಭಾರತಾಂಬೆಯ ಈ ಮೂವರು ವೀರಪುತ್ರರಿಗೆ ನಮ್ಮ ನಮನಗಳನ್ನು ಸಲ್ಲಿಸೋಣ"


Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....