ಬುಧವಾರ, ಏಪ್ರಿಲ್ 26, 2017

ಸಿಡಿಲಿನ ಆರ್ಭಟಕ್ಕೆ ಧರೆಗುರುಳಿದ ತೆಂಗಿನ ಮರ

ಅರಸೀಕೆರೆ ತಾಲ್ಲೂಕು ಮಾಡಾಳು ಗ್ರಾಮದಲ್ಲಿ ಬುಧವಾರ ಸಂಜೆ ಮಿಂಚು, ಗುಡುಗಿನೊಂದಿಗೆ ವರುಣನ ಆರ್ಭಟ ಜೋರಾಗಿತ್ತಾದರೂ ಮಳೆ ಹನಿಯದೇ ನಿರಾಸೆ ಮೂಡಿಸಿತು. ಆದರೆ ಭಾರೀ ಶಬ್ದದೊಂದಿಗೆ ಬಡಿದ ಸಿಡಿಲಿನ ಪರಿಣಾಮ ಎರಡು ಫಲವತ್ತಾದ ತೆಂಗಿನ ಮರಗಳು ಬೆಂಕಿಹತ್ತಿ ಧಗಧಗನೆ ಉರಿದು ನೆಲಕ್ಕುರುಳಿದವು.


(ಚಿತ್ರ/ಮಾಹಿತಿ : ಮಾಡಾಳು ನಂದೀಶ)
ಅರಸೀಕೆರೆ ತಾಲ್ಲೂಕು ಮಾಡಾಳು ಗ್ರಾಮದಲ್ಲಿ ಸಿಡಿಲಿನ ಆರ್ಭಟಕ್ಕೆ ಧರೆಗುರುಳಿದ ತೆಂಗಿನ ಮರ

ಅರಸೀಕೆರೆ ತಾಲ್ಲೂಕು ಮಾಡಾಳು ಗ್ರಾಮದಲ್ಲಿ ಸಿಡಿಲಿನ ಆರ್ಭಟಕ್ಕೆ ಧರೆಗುರುಳಿದ ತೆಂಗಿನ ಮರ


Share:

1 ಕಾಮೆಂಟ್‌(ಗಳು) :

Unknown ಹೇಳಿದರು...

ARSIKERE.COM by SRIRAM JAMADAGNI
....KEEP MOVING ....GOOD SPEED

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....