ಭಾನುವಾರ, ಏಪ್ರಿಲ್ 30, 2017

ಅರಸೀಕೆರೆಯಲ್ಲಿ ಶ್ರೀ ಶಂಕರ ಜಯಂತಿ

ಶ್ರೀ ಶಂಕರ ಜಯಂತಿ


ಅರಸೀಕೆರೆ ಪಟ್ಟಣದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ಭವಾನಿ ಶಂಕರ ದೇವಾಲಯದಲ್ಲಿ ಭಾನುವಾರದಂದು ಆದಿಗುರು ಶ್ರೀ ಶಂಕರ ಭಗವತ್ಪಾದರ ಜಯಂತಿ ಆಯೋಜಿಸಲಾಗಿತ್ತು.  ಶ್ರೀ ಶಂಕರ ಜಯಂತಿಯ ಅಂಗವಾಗಿ ಬೆಳಿಗ್ಗೆ 10 ಗಂಟೆಯಿಂದ ಭವಾನಿ ಶಂಕರಸ್ವಾಮಿಯವರಿಗೆ ರುದ್ರಾಭಿಷೇಕ, ಮಹಾ ಮಂಗಳಾರತಿ ನಡೆಯಿತು.  ಅರಸೀಕೆರೆ ಶಾಸಕರಾದ ಶ್ರೀ.ಕೆ.ಎಂ.ಶಿವಲಿಂಗೇಗೌಡರು ಶ್ರೀ ಶಂಕರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.  ಮಾಜಿ ಸಚಿವ ಶ್ರೀ.ಹೆಚ್.ಡಿ.ರೇವಣ್ಣನವರು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ವಿಪ್ರ ಬಾಂಧವರು ಪಾಲ್ಗೊಂಡಿದ್ದರು.

(ಚಿತ್ರ : ಟಿ.ಸಿ. ಪೂರ್ಣಚಂದ್ರ)


Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....