ಶನಿವಾರ, ಜುಲೈ 1, 2017

ಅರಸೀಕೆರೆ ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವದ ನಾಲ್ಕನೆಯ ದಿನದ ಕಾರ್ಯಕ್ರಮಗಳು

ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಜಾತ್ರಾ ಮಹೋತ್ಸವದ ನಾಲ್ಕನೆಯ ದಿನವಾದ ಇಂದು (ಆಷಾಢ ಶುದ್ಧ ಅಷ್ಟಮಿ, 01-07-17 ಶನಿವಾರದಂದು) ರಾತ್ರಿ  ಶ್ರೀಯವರಿಗೆ  ಶೇಷವಾಹನೋತ್ಸವ ಸೇವೆ ಜರುಗಿತು.  ನಂತರ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.


ಚಿತ್ರಗಳು : ತಿರುಪತಿ ರಾಜ (ರಾಜಾಹುಲಿ)



Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....