ಬುಧವಾರ, ಸೆಪ್ಟೆಂಬರ್ 6, 2017

ತೆಂಗು ಬೆಳೆಗಾರರಿಗೆ ಬರ ಪರಿಹಾರ ಒದಗಿಸಲು ಅರಸೀಕೆರೆ ಶಾಸಕರಿಂದ ಕೇಂದ್ರ ಕೃಷಿ ಸಚಿವರ ಭೇಟಿ

Arsikere



ಸತತ ಮೂರು ವರ್ಷಗಳಿಂದ ಸರಿಯಾಗಿ ಮಳೆಯಾಗದೇ ಬರಗಾಲದಿಂದ ಕಂಗೆಟ್ಟಿರುವ ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ  2477.26 ಕೋಟಿ ರೂಪಾಯಿಗಳ ವಿಶೇಷ ಬರ ಪರಿಹಾರ ಘೋಷಿಸುವಂತೆ ಕೇಂದ್ರ ಸಚಿವರಿಗೆ ಇಂದು ಮನವಿ ಮಾಡಲಾಯಿತು.


ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ತೋಟಗಾರಿಕಾ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ರವರ ನೇತೃತ್ವದ ನಿಯೋಗ ಇಂದು ಕೇಂದ್ರ ಕೃಷಿ ಸಚಿವರಾದ ರಾಧಾ ಮೋಹನ ಸಿಂಗ್ ರವರನ್ನು ದೆಹಲಿಯ ಕೃಷಿ ಭವನದಲ್ಲಿ ಭೇಟಿ ಮಾಡಿ ಬರದಿಂದ ಹಾನಿಗೊಳಗಾಗಿರುವ ತೆಂಗು ಮತ್ತು ಅಡಿಕೆ ಬೆಳೆಗಾರರಿಗೆ 2477.22 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿದರು.  ಅರಸೀಕೆರೆ ಶಾಸಕರಾದ ಕೆ.ಎಂ.ಶಿವಲಿಂಗೇಗೌಡರು ಮತ್ತು ಚನ್ನರಾಯಪಟ್ಟಣದ ಶಾಸಕರಾದ ಸಿ.ಎನ್.ಬಾಲಕೃಷ್ಣ ರವರು ನಿಯೋಗದಲ್ಲಿ ಇದ್ದರು.


Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....