ಶುಕ್ರವಾರ, ಅಕ್ಟೋಬರ್ 27, 2017

ಅರಸೀಕೆರೆ ಶ್ರೀ ಪ್ರಸನ್ನ ಗಣಪತಿಯ ವಿಸರ್ಜನಾ ಮಹೋತ್ಸವದ ಮೆರವಣಿಗೆ

ಅರಸೀಕೆರೆ ಶ್ರೀ ಪ್ರಸನ್ನ ಗಣಪತಿಯ ವಿಸರ್ಜನಾ ಮಹೋತ್ಸವದ ಮೆರವಣಿಗೆಗೆ ಶಾಸಕರಾದ ಶ್ರೀ.ಶಿವಲಿಂಗೇಗೌಡರು ಶ್ರೀಯವರ ಮಯೂರ ವಾಹನಕ್ಕೆ ಈಡುಗಾಯಿ ಹಾಕುವುದರ ಮೂಲಕ ಚಾಲನೆ ನೀಡಿದರು.
ಅರಸೀಕೆರೆ ನಗರಸಭೆ ಅಧ್ಯಕ್ಷ ಸಮೀಉಲ್ಲ, ಉಪಾಧ್ಯಕ್ಷ ಪಾರ್ಥಸಾರಥಿ, ನಗರಸಭೆ ಸದಸ್ಯರುಗಳು, ಪೊಲೀಸ್ DySP ಸದಾನಂದ ತಿಪ್ಪಣ್ಣನವರ್, ಉದ್ಯಮಿ ಅರುಣ್ ಕುಮಾರ್, ಪ್ರಸನ್ನ ಗಣಪತಿ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು













Share:

ಈ ವಾರದ ಜನಪ್ರಿಯ ಪೋಸ್ಟ್‌ಗಳು

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....