ಗುರುವಾರ, ಡಿಸೆಂಬರ್ 20, 2018

ಅರಸೀಕೆರೆಯಲ್ಲಿ ಹನುಮ ಜಯಂತಿ ಆಚರಣೆ

ಹನುಮ ಜಯಂತಿ

ಅರಸೀಕೆರೆ ನಗರದ ವಾಚನಾಲಯ ರಸ್ತೆಯಲ್ಲಿರುವ ಶ್ರೀ ಪ್ರಾಚೀನ ಆಂಜನೇಯ ಸ್ವಾಮಿಯವರ ದೇವಸ್ಥಾನದಲ್ಲಿ ಗುರುವಾರದಂದು ಹನುಮ ಜಯಂತಿಯ ಅಂಗವಾಗಿ ಪ್ರಾಥಃಕಾಲ ಶ್ರೀಯವರಿಗೆ ಅಭಿಷೇಕ ಮತ್ತು ಕುಂಕುಮಾರ್ಚನೆ ಜರುಗಿತು.  ಸಂಜೆ ಆಂಜನೇಯಸ್ವಾಮಿಗೆ ವಿಶೇಷ ಅಲಂಕರ ಹಾಗೂ ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

ಭಕ್ತರಿಗೆ ನೀಡುವ ಪ್ರಸಾದದ ಗುಣಮಟ್ಟವನ್ನು ಅರಸೀಕೆರೆ ತಾಲ್ಲೂಕು ವೈದ್ಯಾಧಿಕಾರಿಗಳ ನೇತೃತ್ವದ ತಂಡ ಪರಿಶೀಲನೆ ನಡೆಸಿತು.  ಅರಸೀಕೆರೆ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ಮುಜರಾಯಿ ಅಧಿಕಾರಿಗಳಾದ ತಹಶೀಲ್ದಾರ್ ಶ್ರೀ ಎನ್.ವಿ.ನಟೇಶ್ ರವರು ಹನುಮ ಜಯಂತಿ ಸಿದ್ಧತೆಗಳನ್ನು ಪರಿಶೀಲಿಸಿದರು.  ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರವಿಶಂಕರನ್ ಮತ್ತು ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.










Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....