ಸೋಮವಾರ, ಜುಲೈ 22, 2019

ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವಕ್ಕೆ ತೆರೆ

ಮಾಲೇಕಲ್ಲು ತಿರುಪತಿ ಜಾತ್ರಾ ಮಹೋತ್ಸವಕ್ಕೆ ತೆರೆ
ಅರಸೀಕೆರೆ ಮಾಲೇಕಲ್ಲು ತಿರುಪತಿ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿಯವರ ಜಾತ್ರಾ ಮಹೋತ್ಸವದ ಹದಿನೇಳನೆಯ ಹಾಗೂ ಕಡೆಯ ದಿನವಾದ 22-07-2019 ರಂದು ರಾತ್ರಿ ತಿರುಪತಿ ಅಡ್ಡೆಕಾರರ ಸೇವಾರ್ಥದ ಅಂಗವಾಗಿ ಶ್ರೀಯವರಿಗೆ ಗರುಡೋತ್ಸವ ಹಾಗೂ ಶ್ರೀ ಕೆಂಚರಾಯಸ್ವಾಮಿ ಮಣೇವು ಜರುಗಿತು. ನಂತರ ಭಕ್ತಾಧಿಗಳಿಗೆ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕಳೆದ ಹದಿನೇಳು ದಿನಗಳಿಂದ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ಇಂದು ತೆರೆ ಬಿದ್ದಿತು.
ಉತ್ಸವದ ವಿಡಿಯೋವನ್ನು ಈ ಕೆಳಗಿನ ಲಿಂಕ್ ಬಳಸಿ ಯೂಟ್ಯೂಬಿನಲ್ಲಿ ವೀಕ್ಷಿಸಿ.




ಕಾರ್ಯಕ್ರಮದ ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....