ಗುರುವಾರ, ನವೆಂಬರ್ 19, 2009

ವಿಫಲಗೊಂಡ ಮಾತುಕತೆ - ಆಮರಣಾಂತ ಉಪವಾಸ ಕುಳಿತ ಶಾಸಕ


ಧರಣಿ ಸತ್ಯಾಗ್ರಹ ನಡೆಸುತ್ತಿರುವ ಅರಸೀಕೆರೆ ಶಾಸಕರೊಂದಿಗೆ ಚೆಸ್ಕ್‌ನ ವ್ಯವಸ್ಥಾಪ ನಿರ್ದೇಶಕ ರಮೇಶ್ ಹಾಗೂ ಚೀಫ್ ಇಂಜಿನಿಯರ್ ಶಾಂತಿ ರವರು ಮಾತುಕತೆ ನಡೆಸಿದರು. ಶಾಸಕರ ಕೆಲವು ಬೇಡಿಕೆಗಳು ತಮ್ಮ ವ್ಯಾಪ್ತಿಗೆ ಬರುವುದಿಲ್ಲವಾದ್ದರಿಂದ ಎಲ್ಲ ಬೇಡಿಕೆಗಳು ಈಡೇರಿಸಲು ಆಗುವುದಿಲ್ಲ ಎಂದರು. ಇದರಿಂದ ಕುಪಿತರಾದ ಶಾಸಕರು ನಾಳೆಯಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇನೆಂದರು.
Share:

ನಮ್ಮ ವೆಬ್ ಪುಟಗಳ ವೀಕ್ಷಣೆ ಸಂಖ್ಯೆ

ಅರಸೀಕೆರೆ.in ಆಂಡ್ರಾಯಿಡ್ ಮೊಬೈಲ್ ಆಪ್

ಅರಸೀಕೆರೆ.in ಇದೀಗ ಆಂಡ್ರಾಯಿಡ್ ಆಪ್‌ನಲ್ಲಿ

ಅರಸೀಕೆರೆಯ ಸುದ್ದಿಸಮಾಚಾರಗಳ ವೆಬ್ ಪುಟ www.arsikere.in ಇದೀಗ ಯಾವುದೇ ಬ್ರೌಸರ್ ಗಳ ಅವಶ್ಯಕತೆ ಇಲ್ಲದೇ ಆಂಡ್ರಾಯಿಡ್ ಆಪ್ ಮೂಲಕ  ಅತ್ಯಂತ ಸುಲಭವಾಗಿ ವೀಕ್ಷಿಸಬಹುದು....